1:51 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು