3:22 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು