5:12 AM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು