12:52 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶ್ರೀಹರಿಕೋಟ: ಭಾರತದ ಜಿಯೋ ಇಮೇಜಿಂಗ್ ಉಪಗ್ರಹ ಯಶಸ್ವಿ ಉಡಾವಣೆ

12/08/2021, 09:24

ಶ್ರೀಹರಿಕೋಟಾ(reporterkarnataka.com): ಇಸ್ರೋ ತನ್ನ ಅತ್ಯಾಧುನಿಕ ಜಿಯೋ ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ- ಎಫ್ 10/ಇಒಎಸ್ -03ಯನ್ನು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಮುಂಜಾನೆ 5.43ಕ್ಕೆ ಯಶಸ್ವಿಯಾಗಿ ಉಡಾಯಿಸಿದೆ.

ಉಪಗ್ರಹವು 2.268 ಕೆಜಿ ತೂಕ ಹೊಂದಿದೆ. 10 ಸಂಕೇತನಾಮ ಉಪಗ್ರಹಗಳ ಹೊಸ ಸರಣಿಯ ಭಾಗ ಇದಾಗಿದೆ. ಭಾರತ ನಿರ್ಮಿತ ಪ್ರಮುಖ ಉಪಗ್ರಹದ ಈ ವರ್ಷದ ಮೊದಲ ಉಡಾವಣೆ ಆಗಿದೆ.

ಉಪಗ್ರಹ ಉಡಾವಣೆ ಈ ಮುನ್ನ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ನಡೆಯಿತು. ಉಪಗ್ರಹದ ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿದೆ. ಆದರೂ ಕ್ರಯೋಜೆನಿಕ್ ಮೇಲಿನ ಹಂತದ ದಹನವು ತಾಂತ್ರಿಕ ತೊಂದರೆಯಿಂದ ಉದ್ದೇಶಿತ ಗುರಿಯನ್ನು ಸಾಧಿಸಲು ವಿಫಲವಾಗಿದೆ ಎಂದು ಇಸ್ರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು