4:26 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಶ್ರೀಹರಿಕೋಟ: ಭಾರತದ ಜಿಯೋ ಇಮೇಜಿಂಗ್ ಉಪಗ್ರಹ ಯಶಸ್ವಿ ಉಡಾವಣೆ

12/08/2021, 09:24

ಶ್ರೀಹರಿಕೋಟಾ(reporterkarnataka.com): ಇಸ್ರೋ ತನ್ನ ಅತ್ಯಾಧುನಿಕ ಜಿಯೋ ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ- ಎಫ್ 10/ಇಒಎಸ್ -03ಯನ್ನು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಮುಂಜಾನೆ 5.43ಕ್ಕೆ ಯಶಸ್ವಿಯಾಗಿ ಉಡಾಯಿಸಿದೆ.

ಉಪಗ್ರಹವು 2.268 ಕೆಜಿ ತೂಕ ಹೊಂದಿದೆ. 10 ಸಂಕೇತನಾಮ ಉಪಗ್ರಹಗಳ ಹೊಸ ಸರಣಿಯ ಭಾಗ ಇದಾಗಿದೆ. ಭಾರತ ನಿರ್ಮಿತ ಪ್ರಮುಖ ಉಪಗ್ರಹದ ಈ ವರ್ಷದ ಮೊದಲ ಉಡಾವಣೆ ಆಗಿದೆ.

ಉಪಗ್ರಹ ಉಡಾವಣೆ ಈ ಮುನ್ನ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ನಡೆಯಿತು. ಉಪಗ್ರಹದ ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿದೆ. ಆದರೂ ಕ್ರಯೋಜೆನಿಕ್ ಮೇಲಿನ ಹಂತದ ದಹನವು ತಾಂತ್ರಿಕ ತೊಂದರೆಯಿಂದ ಉದ್ದೇಶಿತ ಗುರಿಯನ್ನು ಸಾಧಿಸಲು ವಿಫಲವಾಗಿದೆ ಎಂದು ಇಸ್ರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು