4:27 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಶ್ರೀಹರಿಕೋಟ: ಭಾರತದ ಜಿಯೋ ಇಮೇಜಿಂಗ್ ಉಪಗ್ರಹ ಯಶಸ್ವಿ ಉಡಾವಣೆ

12/08/2021, 09:24

ಶ್ರೀಹರಿಕೋಟಾ(reporterkarnataka.com): ಇಸ್ರೋ ತನ್ನ ಅತ್ಯಾಧುನಿಕ ಜಿಯೋ ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ- ಎಫ್ 10/ಇಒಎಸ್ -03ಯನ್ನು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಮುಂಜಾನೆ 5.43ಕ್ಕೆ ಯಶಸ್ವಿಯಾಗಿ ಉಡಾಯಿಸಿದೆ.

ಉಪಗ್ರಹವು 2.268 ಕೆಜಿ ತೂಕ ಹೊಂದಿದೆ. 10 ಸಂಕೇತನಾಮ ಉಪಗ್ರಹಗಳ ಹೊಸ ಸರಣಿಯ ಭಾಗ ಇದಾಗಿದೆ. ಭಾರತ ನಿರ್ಮಿತ ಪ್ರಮುಖ ಉಪಗ್ರಹದ ಈ ವರ್ಷದ ಮೊದಲ ಉಡಾವಣೆ ಆಗಿದೆ.

ಉಪಗ್ರಹ ಉಡಾವಣೆ ಈ ಮುನ್ನ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ನಡೆಯಿತು. ಉಪಗ್ರಹದ ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿದೆ. ಆದರೂ ಕ್ರಯೋಜೆನಿಕ್ ಮೇಲಿನ ಹಂತದ ದಹನವು ತಾಂತ್ರಿಕ ತೊಂದರೆಯಿಂದ ಉದ್ದೇಶಿತ ಗುರಿಯನ್ನು ಸಾಧಿಸಲು ವಿಫಲವಾಗಿದೆ ಎಂದು ಇಸ್ರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು