8:34 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಶ್ರೀಹರಿಕೋಟ: ಭಾರತದ ಜಿಯೋ ಇಮೇಜಿಂಗ್ ಉಪಗ್ರಹ ಯಶಸ್ವಿ ಉಡಾವಣೆ

12/08/2021, 09:24

ಶ್ರೀಹರಿಕೋಟಾ(reporterkarnataka.com): ಇಸ್ರೋ ತನ್ನ ಅತ್ಯಾಧುನಿಕ ಜಿಯೋ ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ- ಎಫ್ 10/ಇಒಎಸ್ -03ಯನ್ನು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಮುಂಜಾನೆ 5.43ಕ್ಕೆ ಯಶಸ್ವಿಯಾಗಿ ಉಡಾಯಿಸಿದೆ.

ಉಪಗ್ರಹವು 2.268 ಕೆಜಿ ತೂಕ ಹೊಂದಿದೆ. 10 ಸಂಕೇತನಾಮ ಉಪಗ್ರಹಗಳ ಹೊಸ ಸರಣಿಯ ಭಾಗ ಇದಾಗಿದೆ. ಭಾರತ ನಿರ್ಮಿತ ಪ್ರಮುಖ ಉಪಗ್ರಹದ ಈ ವರ್ಷದ ಮೊದಲ ಉಡಾವಣೆ ಆಗಿದೆ.

ಉಪಗ್ರಹ ಉಡಾವಣೆ ಈ ಮುನ್ನ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ನಡೆಯಿತು. ಉಪಗ್ರಹದ ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿದೆ. ಆದರೂ ಕ್ರಯೋಜೆನಿಕ್ ಮೇಲಿನ ಹಂತದ ದಹನವು ತಾಂತ್ರಿಕ ತೊಂದರೆಯಿಂದ ಉದ್ದೇಶಿತ ಗುರಿಯನ್ನು ಸಾಧಿಸಲು ವಿಫಲವಾಗಿದೆ ಎಂದು ಇಸ್ರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು