10:01 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶ್ರೀಹರಿಕೋಟ: ಭಾರತದ ಜಿಯೋ ಇಮೇಜಿಂಗ್ ಉಪಗ್ರಹ ಯಶಸ್ವಿ ಉಡಾವಣೆ

12/08/2021, 09:24

ಶ್ರೀಹರಿಕೋಟಾ(reporterkarnataka.com): ಇಸ್ರೋ ತನ್ನ ಅತ್ಯಾಧುನಿಕ ಜಿಯೋ ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ- ಎಫ್ 10/ಇಒಎಸ್ -03ಯನ್ನು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಮುಂಜಾನೆ 5.43ಕ್ಕೆ ಯಶಸ್ವಿಯಾಗಿ ಉಡಾಯಿಸಿದೆ.

ಉಪಗ್ರಹವು 2.268 ಕೆಜಿ ತೂಕ ಹೊಂದಿದೆ. 10 ಸಂಕೇತನಾಮ ಉಪಗ್ರಹಗಳ ಹೊಸ ಸರಣಿಯ ಭಾಗ ಇದಾಗಿದೆ. ಭಾರತ ನಿರ್ಮಿತ ಪ್ರಮುಖ ಉಪಗ್ರಹದ ಈ ವರ್ಷದ ಮೊದಲ ಉಡಾವಣೆ ಆಗಿದೆ.

ಉಪಗ್ರಹ ಉಡಾವಣೆ ಈ ಮುನ್ನ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ನಡೆಯಿತು. ಉಪಗ್ರಹದ ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿದೆ. ಆದರೂ ಕ್ರಯೋಜೆನಿಕ್ ಮೇಲಿನ ಹಂತದ ದಹನವು ತಾಂತ್ರಿಕ ತೊಂದರೆಯಿಂದ ಉದ್ದೇಶಿತ ಗುರಿಯನ್ನು ಸಾಧಿಸಲು ವಿಫಲವಾಗಿದೆ ಎಂದು ಇಸ್ರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು