1:52 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು