6:34 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು