3:44 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು