10:42 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು