3:36 AM Friday17 - October 2025
ಬ್ರೇಕಿಂಗ್ ನ್ಯೂಸ್
Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು