2:07 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು