1:46 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು