2:31 AM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಶ್ರೀ ಸಿದ್ಧಾರೂಢ ಮಠ: ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭ

14/10/2024, 11:07

ಸಂತೋಷ್ ಬೆಳಗಾವಿ

info.reporterkarnataka@gmail.com

ನವರಾತ್ರಿ ಉತ್ಸವ ನಿಮಿತ್ಯವಾಗಿ ಹಳ್ಳೂರ ಶ್ರೀ ಸಿದ್ಧಾರೂಢ ಮಠದಲ್ಲಿ ಗ್ರಾಮದ ಮಹಿಳೆಯರು ಹಮ್ಮಿಕೊಂಡ ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭವ ಶನಿವಾರ ನೆರವೇರಿತು.
ಈ ಸಮಯದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ವಾಸಂತಿ ತೇರದಾಳ, ಸವಿತಾ ಡಬ್ಬನ್ನವರ, ಮಹಾನಂದಾ ಹುಬ್ಬಳ್ಳಿ, ಕಸ್ತೂರಿ ನಿಡೋಣಿ, ಕಸ್ತೂರಿ ಹೆಗ್ಗಾನಿ, ಸುಜಾತಾ ಕಾಡಶೆಟ್ಟಿ, ಜಯಶ್ರೀ ಬಾರಿಕಾರ, ಸುರೇಖಾ ಗೌರವ್ವಗೊಳ, ಲಕ್ಷ್ಮೀ ಬಾರಿಕಾರ, ಜಯಶ್ರೀ ಮಿರ್ಜಿ, ಪ್ರೀಯಾ ಉಪಾದ್ಯೆ, ರಾಜಶ್ರೀ ಕುಲಕರ್ಣಿ, ಜಯಶ್ರೀ ಬನ್ನೂರ, ರೇಖಾ ಗೂಸಬಾಳ, ಗಾಯತ್ರೀ ಪತ್ತಾರ ಸೇರಿದಂತೆ ಅನೇಕರಿದ್ದು. ವ್ಯವಸ್ಥಾಪಕರಾದ ಕೆಂಪಣ್ಣ ಅಂಗಡಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು