3:24 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಶ್ರೀ ಸಿದ್ಧಾರೂಢ ಮಠ: ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭ

14/10/2024, 11:07

ಸಂತೋಷ್ ಬೆಳಗಾವಿ

info.reporterkarnataka@gmail.com

ನವರಾತ್ರಿ ಉತ್ಸವ ನಿಮಿತ್ಯವಾಗಿ ಹಳ್ಳೂರ ಶ್ರೀ ಸಿದ್ಧಾರೂಢ ಮಠದಲ್ಲಿ ಗ್ರಾಮದ ಮಹಿಳೆಯರು ಹಮ್ಮಿಕೊಂಡ ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭವ ಶನಿವಾರ ನೆರವೇರಿತು.
ಈ ಸಮಯದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ವಾಸಂತಿ ತೇರದಾಳ, ಸವಿತಾ ಡಬ್ಬನ್ನವರ, ಮಹಾನಂದಾ ಹುಬ್ಬಳ್ಳಿ, ಕಸ್ತೂರಿ ನಿಡೋಣಿ, ಕಸ್ತೂರಿ ಹೆಗ್ಗಾನಿ, ಸುಜಾತಾ ಕಾಡಶೆಟ್ಟಿ, ಜಯಶ್ರೀ ಬಾರಿಕಾರ, ಸುರೇಖಾ ಗೌರವ್ವಗೊಳ, ಲಕ್ಷ್ಮೀ ಬಾರಿಕಾರ, ಜಯಶ್ರೀ ಮಿರ್ಜಿ, ಪ್ರೀಯಾ ಉಪಾದ್ಯೆ, ರಾಜಶ್ರೀ ಕುಲಕರ್ಣಿ, ಜಯಶ್ರೀ ಬನ್ನೂರ, ರೇಖಾ ಗೂಸಬಾಳ, ಗಾಯತ್ರೀ ಪತ್ತಾರ ಸೇರಿದಂತೆ ಅನೇಕರಿದ್ದು. ವ್ಯವಸ್ಥಾಪಕರಾದ ಕೆಂಪಣ್ಣ ಅಂಗಡಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು