1:03 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಶ್ರೀ ಸಿದ್ಧಾರೂಢ ಮಠ: ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭ

14/10/2024, 11:07

ಸಂತೋಷ್ ಬೆಳಗಾವಿ

info.reporterkarnataka@gmail.com

ನವರಾತ್ರಿ ಉತ್ಸವ ನಿಮಿತ್ಯವಾಗಿ ಹಳ್ಳೂರ ಶ್ರೀ ಸಿದ್ಧಾರೂಢ ಮಠದಲ್ಲಿ ಗ್ರಾಮದ ಮಹಿಳೆಯರು ಹಮ್ಮಿಕೊಂಡ ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭವ ಶನಿವಾರ ನೆರವೇರಿತು.
ಈ ಸಮಯದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ವಾಸಂತಿ ತೇರದಾಳ, ಸವಿತಾ ಡಬ್ಬನ್ನವರ, ಮಹಾನಂದಾ ಹುಬ್ಬಳ್ಳಿ, ಕಸ್ತೂರಿ ನಿಡೋಣಿ, ಕಸ್ತೂರಿ ಹೆಗ್ಗಾನಿ, ಸುಜಾತಾ ಕಾಡಶೆಟ್ಟಿ, ಜಯಶ್ರೀ ಬಾರಿಕಾರ, ಸುರೇಖಾ ಗೌರವ್ವಗೊಳ, ಲಕ್ಷ್ಮೀ ಬಾರಿಕಾರ, ಜಯಶ್ರೀ ಮಿರ್ಜಿ, ಪ್ರೀಯಾ ಉಪಾದ್ಯೆ, ರಾಜಶ್ರೀ ಕುಲಕರ್ಣಿ, ಜಯಶ್ರೀ ಬನ್ನೂರ, ರೇಖಾ ಗೂಸಬಾಳ, ಗಾಯತ್ರೀ ಪತ್ತಾರ ಸೇರಿದಂತೆ ಅನೇಕರಿದ್ದು. ವ್ಯವಸ್ಥಾಪಕರಾದ ಕೆಂಪಣ್ಣ ಅಂಗಡಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು