8:04 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಶ್ರೀ ಸಿದ್ಧಾರೂಢ ಮಠ: ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭ

14/10/2024, 11:07

ಸಂತೋಷ್ ಬೆಳಗಾವಿ

info.reporterkarnataka@gmail.com

ನವರಾತ್ರಿ ಉತ್ಸವ ನಿಮಿತ್ಯವಾಗಿ ಹಳ್ಳೂರ ಶ್ರೀ ಸಿದ್ಧಾರೂಢ ಮಠದಲ್ಲಿ ಗ್ರಾಮದ ಮಹಿಳೆಯರು ಹಮ್ಮಿಕೊಂಡ ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭವ ಶನಿವಾರ ನೆರವೇರಿತು.
ಈ ಸಮಯದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ವಾಸಂತಿ ತೇರದಾಳ, ಸವಿತಾ ಡಬ್ಬನ್ನವರ, ಮಹಾನಂದಾ ಹುಬ್ಬಳ್ಳಿ, ಕಸ್ತೂರಿ ನಿಡೋಣಿ, ಕಸ್ತೂರಿ ಹೆಗ್ಗಾನಿ, ಸುಜಾತಾ ಕಾಡಶೆಟ್ಟಿ, ಜಯಶ್ರೀ ಬಾರಿಕಾರ, ಸುರೇಖಾ ಗೌರವ್ವಗೊಳ, ಲಕ್ಷ್ಮೀ ಬಾರಿಕಾರ, ಜಯಶ್ರೀ ಮಿರ್ಜಿ, ಪ್ರೀಯಾ ಉಪಾದ್ಯೆ, ರಾಜಶ್ರೀ ಕುಲಕರ್ಣಿ, ಜಯಶ್ರೀ ಬನ್ನೂರ, ರೇಖಾ ಗೂಸಬಾಳ, ಗಾಯತ್ರೀ ಪತ್ತಾರ ಸೇರಿದಂತೆ ಅನೇಕರಿದ್ದು. ವ್ಯವಸ್ಥಾಪಕರಾದ ಕೆಂಪಣ್ಣ ಅಂಗಡಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು