1:27 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ನಿಂದ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

12/08/2024, 18:32

ಸಂತೋಷ್ ಬೆಳಗಾವಿ

info.reporterkarnataka@gmail.com

ಶ್ರೀ ಕ್ಷೇತ್ರ ಧರ್ಮಸ್ಥಳ ಬಿ.ಸಿ. ಟ್ರಸ್ಟ್ ಮೂಡಲಗಿ ತಾಲೂಕಿನ ಮೂಡಲಗಿ ರೂರಲ್ ವಲಯದ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತೆ ಮಾಡುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ಒಕ್ಕೂಟದ ಅಧ್ಯಕ್ಷರಾದ ಮಹಾದೇವಿ, ಕುಂಬಳ್ಳಿ ಸಂಘದ ಸದಸ್ಯರು, ತಾಲೂಕಿನ ಯೋಜನಾಧಿಕಾರಿಗಳಾದ ರಾಜು ನಾಯ್ಕ, ವಲಯದ ಮೇಲ್ವಿಚಾರಕರರಾದ ರೇಣುಕಾ ತಿಳುವಳ್ಳಿ, ಸ್ಥಳೀಯ ಸೇವಾ ಪ್ರತಿನಿಧಿ ಕಸ್ತೂರಿ ಸವದಿ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು