11:48 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ನಿಂದ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

12/08/2024, 18:32

ಸಂತೋಷ್ ಬೆಳಗಾವಿ

info.reporterkarnataka@gmail.com

ಶ್ರೀ ಕ್ಷೇತ್ರ ಧರ್ಮಸ್ಥಳ ಬಿ.ಸಿ. ಟ್ರಸ್ಟ್ ಮೂಡಲಗಿ ತಾಲೂಕಿನ ಮೂಡಲಗಿ ರೂರಲ್ ವಲಯದ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತೆ ಮಾಡುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ಒಕ್ಕೂಟದ ಅಧ್ಯಕ್ಷರಾದ ಮಹಾದೇವಿ, ಕುಂಬಳ್ಳಿ ಸಂಘದ ಸದಸ್ಯರು, ತಾಲೂಕಿನ ಯೋಜನಾಧಿಕಾರಿಗಳಾದ ರಾಜು ನಾಯ್ಕ, ವಲಯದ ಮೇಲ್ವಿಚಾರಕರರಾದ ರೇಣುಕಾ ತಿಳುವಳ್ಳಿ, ಸ್ಥಳೀಯ ಸೇವಾ ಪ್ರತಿನಿಧಿ ಕಸ್ತೂರಿ ಸವದಿ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು