3:03 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಮಂದಾರಬೈಲು: ಕೋಲ ಬಲಿಸೇವೆ; ಧ್ವನಿ ಸುರುಳಿ ಬಿಡುಗಡೆ

04/02/2023, 22:40

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಶ್ರೀ ಕ್ಷೇತ್ರ ಮಂದಾರಬೈಲು ರಕ್ತೇಶ್ವರಿ, ಮಂತ್ರದೇವತೆ, ರಾಹು ಗುಳಿಗ ಸನ್ನಿಧಿಯಲ್ಲಿ ಕೋಲ ಬಲಿ ಸೇವೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾಗಿದ್ದು, ಫೆ. 5ರ ವರೆಗೆ ಜರಗಲಿದೆ.

ಇದೇ ಸಂದರ್ಭದಲ್ಲಿ ಶನಿವಾರ ಶ್ರೀ ಕ್ಷೇತ್ರದಲ್ಲಿ ” ಮಂದಾರಬೈಲ್‌ದ ಅಪ್ಪೆ ಮಂತ್ರದೇವತೆಗ್ ಶರಣು” ಎಂಬ ತುಳು ಭಕ್ತಿಗೀತೆಗಳ ಧ್ವನಿ ಸುರುಳಿಯನ್ನು ಶ್ರೀ ಕ್ಷೇತ್ರ ಮಂದಾರ ಬೈಲ್‌ನ ಧರ್ಮದರ್ಶಿಗಳಾದ ಪ್ರಕಾಶ್ ಪಂಡಿತ್ ಬಿಡುಗಡೆಗೊಳಿಸಿದರು.

ಯೋಗಗುರು ಜಗದೀಶ್ ಶೆಟ್ಟಿ ಬಿಜೈ, ಪ್ರಮುಖರಾದ ಕಿರಣ್ ಪಕಳ, ವಿನಯ ಆರ್. ಶೆಟ್ಟಿ, ಕೃಷ್ಣ ಪಂಡಿತ್,ಯತೀಶ್ , ವರುಣ್ ಆಚಾರ್, ಗೋಪಾಲ್ ಶೆಟ್ಟಿ,ರಾಮ ಗುರಿಕಾರರು, ಸುರೇಶ್ ಪೂಜಾರಿ, ಹರೀಶ್ ಪೂಜಾರಿ, ನಿತಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು