9:00 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಮಂದಾರಬೈಲು: ಕೋಲ ಬಲಿಸೇವೆ; ಧ್ವನಿ ಸುರುಳಿ ಬಿಡುಗಡೆ

04/02/2023, 22:40

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಶ್ರೀ ಕ್ಷೇತ್ರ ಮಂದಾರಬೈಲು ರಕ್ತೇಶ್ವರಿ, ಮಂತ್ರದೇವತೆ, ರಾಹು ಗುಳಿಗ ಸನ್ನಿಧಿಯಲ್ಲಿ ಕೋಲ ಬಲಿ ಸೇವೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾಗಿದ್ದು, ಫೆ. 5ರ ವರೆಗೆ ಜರಗಲಿದೆ.

ಇದೇ ಸಂದರ್ಭದಲ್ಲಿ ಶನಿವಾರ ಶ್ರೀ ಕ್ಷೇತ್ರದಲ್ಲಿ ” ಮಂದಾರಬೈಲ್‌ದ ಅಪ್ಪೆ ಮಂತ್ರದೇವತೆಗ್ ಶರಣು” ಎಂಬ ತುಳು ಭಕ್ತಿಗೀತೆಗಳ ಧ್ವನಿ ಸುರುಳಿಯನ್ನು ಶ್ರೀ ಕ್ಷೇತ್ರ ಮಂದಾರ ಬೈಲ್‌ನ ಧರ್ಮದರ್ಶಿಗಳಾದ ಪ್ರಕಾಶ್ ಪಂಡಿತ್ ಬಿಡುಗಡೆಗೊಳಿಸಿದರು.

ಯೋಗಗುರು ಜಗದೀಶ್ ಶೆಟ್ಟಿ ಬಿಜೈ, ಪ್ರಮುಖರಾದ ಕಿರಣ್ ಪಕಳ, ವಿನಯ ಆರ್. ಶೆಟ್ಟಿ, ಕೃಷ್ಣ ಪಂಡಿತ್,ಯತೀಶ್ , ವರುಣ್ ಆಚಾರ್, ಗೋಪಾಲ್ ಶೆಟ್ಟಿ,ರಾಮ ಗುರಿಕಾರರು, ಸುರೇಶ್ ಪೂಜಾರಿ, ಹರೀಶ್ ಪೂಜಾರಿ, ನಿತಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು