4:35 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಮಂದಾರಬೈಲು: ಕೋಲ ಬಲಿಸೇವೆ; ಧ್ವನಿ ಸುರುಳಿ ಬಿಡುಗಡೆ

04/02/2023, 22:40

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಶ್ರೀ ಕ್ಷೇತ್ರ ಮಂದಾರಬೈಲು ರಕ್ತೇಶ್ವರಿ, ಮಂತ್ರದೇವತೆ, ರಾಹು ಗುಳಿಗ ಸನ್ನಿಧಿಯಲ್ಲಿ ಕೋಲ ಬಲಿ ಸೇವೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾಗಿದ್ದು, ಫೆ. 5ರ ವರೆಗೆ ಜರಗಲಿದೆ.

ಇದೇ ಸಂದರ್ಭದಲ್ಲಿ ಶನಿವಾರ ಶ್ರೀ ಕ್ಷೇತ್ರದಲ್ಲಿ ” ಮಂದಾರಬೈಲ್‌ದ ಅಪ್ಪೆ ಮಂತ್ರದೇವತೆಗ್ ಶರಣು” ಎಂಬ ತುಳು ಭಕ್ತಿಗೀತೆಗಳ ಧ್ವನಿ ಸುರುಳಿಯನ್ನು ಶ್ರೀ ಕ್ಷೇತ್ರ ಮಂದಾರ ಬೈಲ್‌ನ ಧರ್ಮದರ್ಶಿಗಳಾದ ಪ್ರಕಾಶ್ ಪಂಡಿತ್ ಬಿಡುಗಡೆಗೊಳಿಸಿದರು.

ಯೋಗಗುರು ಜಗದೀಶ್ ಶೆಟ್ಟಿ ಬಿಜೈ, ಪ್ರಮುಖರಾದ ಕಿರಣ್ ಪಕಳ, ವಿನಯ ಆರ್. ಶೆಟ್ಟಿ, ಕೃಷ್ಣ ಪಂಡಿತ್,ಯತೀಶ್ , ವರುಣ್ ಆಚಾರ್, ಗೋಪಾಲ್ ಶೆಟ್ಟಿ,ರಾಮ ಗುರಿಕಾರರು, ಸುರೇಶ್ ಪೂಜಾರಿ, ಹರೀಶ್ ಪೂಜಾರಿ, ನಿತಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು