1:39 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಶ್ರೀಲಂಕಾಕ್ಕೆ ಭಾರತ ಮತ್ತೆ ಸಹಾಯ ಹಸ್ತ: 11,000 MT ಅಕ್ಕಿ ರಫ್ತು: ಚೆನ್ ಗ್ಲೋರಿ ಹಡಗಿನಲ್ಲಿ ಸಾಗಾಟ

13/04/2022, 09:59

ಹೊಸದಿಲ್ಲಿ(reporterkarnataka.com): ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿಗೆ ಈಗಾಗಲೇ ಅನೇಕ ಬಾರಿ ಸಹಾಯ ಹಸ್ತ ಚಾಚಿರುವ ಭಾರತ ಇದೀಗ ಮತ್ತೆ 11,000 MT ಅಕ್ಕಿಯನ್ನು ಕೊಲಂಬೊಗೆ ತಲುಪಿಸಿದೆ

ಈ ಕುರಿತ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದ್ದು, ಭಾರತದಿಂದ 11,000 MT ಅಕ್ಕಿ ಇಂದು ಚೆನ್ ಗ್ಲೋರಿ ಹಡಗಿನಲ್ಲಿ ಕೊಲಂಬೊ ತಲುಪಿದೆ.ಕಳೆದ ವಾರವೊಂದರಲ್ಲೇ 16,000 MT ಅಕ್ಕಿಯನ್ನು ಬಹುಮುಖ ಬೆಂಬಲದ ಅಡಿಯಲ್ಲಿ ಸರಬರಾಜು ಮಾಡಲಾಗಿದೆ.’ಎಂದು ಹೇಳಿದೆ.

ಶ್ರೀಲಂಕಾವು ಪ್ರಸ್ತುತ ವಿದೇಶಿ ವಿನಿಮಯದ ಕೊರತೆಯನ್ನು ಎದುರಿಸುತ್ತಿದ್ದು, ಇದು ಇಂಧನ, ವಿದ್ಯುತ್ ಮತ್ತು ಅನಿಲದ ಕೊರತೆಗೆ ಕಾರಣವಾಗಿದೆ ಮತ್ತು ಆರ್ಥಿಕ ಸಹಾಯಕ್ಕಾಗಿ ಸ್ನೇಹಪರ ರಾಷ್ಟ್ರಗಳ ಸಹಾಯವನ್ನು ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು