1:05 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಶ್ರೀಲಂಕಾಕ್ಕೆ ಭಾರತ ಮತ್ತೆ ಸಹಾಯ ಹಸ್ತ: 11,000 MT ಅಕ್ಕಿ ರಫ್ತು: ಚೆನ್ ಗ್ಲೋರಿ ಹಡಗಿನಲ್ಲಿ ಸಾಗಾಟ

13/04/2022, 09:59

ಹೊಸದಿಲ್ಲಿ(reporterkarnataka.com): ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿಗೆ ಈಗಾಗಲೇ ಅನೇಕ ಬಾರಿ ಸಹಾಯ ಹಸ್ತ ಚಾಚಿರುವ ಭಾರತ ಇದೀಗ ಮತ್ತೆ 11,000 MT ಅಕ್ಕಿಯನ್ನು ಕೊಲಂಬೊಗೆ ತಲುಪಿಸಿದೆ

ಈ ಕುರಿತ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದ್ದು, ಭಾರತದಿಂದ 11,000 MT ಅಕ್ಕಿ ಇಂದು ಚೆನ್ ಗ್ಲೋರಿ ಹಡಗಿನಲ್ಲಿ ಕೊಲಂಬೊ ತಲುಪಿದೆ.ಕಳೆದ ವಾರವೊಂದರಲ್ಲೇ 16,000 MT ಅಕ್ಕಿಯನ್ನು ಬಹುಮುಖ ಬೆಂಬಲದ ಅಡಿಯಲ್ಲಿ ಸರಬರಾಜು ಮಾಡಲಾಗಿದೆ.’ಎಂದು ಹೇಳಿದೆ.

ಶ್ರೀಲಂಕಾವು ಪ್ರಸ್ತುತ ವಿದೇಶಿ ವಿನಿಮಯದ ಕೊರತೆಯನ್ನು ಎದುರಿಸುತ್ತಿದ್ದು, ಇದು ಇಂಧನ, ವಿದ್ಯುತ್ ಮತ್ತು ಅನಿಲದ ಕೊರತೆಗೆ ಕಾರಣವಾಗಿದೆ ಮತ್ತು ಆರ್ಥಿಕ ಸಹಾಯಕ್ಕಾಗಿ ಸ್ನೇಹಪರ ರಾಷ್ಟ್ರಗಳ ಸಹಾಯವನ್ನು ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು