7:03 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶ್ರೀಲಂಕಾಕ್ಕೆ ಭಾರತ ಮತ್ತೆ ಸಹಾಯ ಹಸ್ತ: 11,000 MT ಅಕ್ಕಿ ರಫ್ತು: ಚೆನ್ ಗ್ಲೋರಿ ಹಡಗಿನಲ್ಲಿ ಸಾಗಾಟ

13/04/2022, 09:59

ಹೊಸದಿಲ್ಲಿ(reporterkarnataka.com): ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿಗೆ ಈಗಾಗಲೇ ಅನೇಕ ಬಾರಿ ಸಹಾಯ ಹಸ್ತ ಚಾಚಿರುವ ಭಾರತ ಇದೀಗ ಮತ್ತೆ 11,000 MT ಅಕ್ಕಿಯನ್ನು ಕೊಲಂಬೊಗೆ ತಲುಪಿಸಿದೆ

ಈ ಕುರಿತ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದ್ದು, ಭಾರತದಿಂದ 11,000 MT ಅಕ್ಕಿ ಇಂದು ಚೆನ್ ಗ್ಲೋರಿ ಹಡಗಿನಲ್ಲಿ ಕೊಲಂಬೊ ತಲುಪಿದೆ.ಕಳೆದ ವಾರವೊಂದರಲ್ಲೇ 16,000 MT ಅಕ್ಕಿಯನ್ನು ಬಹುಮುಖ ಬೆಂಬಲದ ಅಡಿಯಲ್ಲಿ ಸರಬರಾಜು ಮಾಡಲಾಗಿದೆ.’ಎಂದು ಹೇಳಿದೆ.

ಶ್ರೀಲಂಕಾವು ಪ್ರಸ್ತುತ ವಿದೇಶಿ ವಿನಿಮಯದ ಕೊರತೆಯನ್ನು ಎದುರಿಸುತ್ತಿದ್ದು, ಇದು ಇಂಧನ, ವಿದ್ಯುತ್ ಮತ್ತು ಅನಿಲದ ಕೊರತೆಗೆ ಕಾರಣವಾಗಿದೆ ಮತ್ತು ಆರ್ಥಿಕ ಸಹಾಯಕ್ಕಾಗಿ ಸ್ನೇಹಪರ ರಾಷ್ಟ್ರಗಳ ಸಹಾಯವನ್ನು ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು