8:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಶ್ರೀಲಂಕಾಕ್ಕೆ ಭಾರತ ಮತ್ತೆ ಸಹಾಯ ಹಸ್ತ: 11,000 MT ಅಕ್ಕಿ ರಫ್ತು: ಚೆನ್ ಗ್ಲೋರಿ ಹಡಗಿನಲ್ಲಿ ಸಾಗಾಟ

13/04/2022, 09:59

ಹೊಸದಿಲ್ಲಿ(reporterkarnataka.com): ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿಗೆ ಈಗಾಗಲೇ ಅನೇಕ ಬಾರಿ ಸಹಾಯ ಹಸ್ತ ಚಾಚಿರುವ ಭಾರತ ಇದೀಗ ಮತ್ತೆ 11,000 MT ಅಕ್ಕಿಯನ್ನು ಕೊಲಂಬೊಗೆ ತಲುಪಿಸಿದೆ

ಈ ಕುರಿತ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದ್ದು, ಭಾರತದಿಂದ 11,000 MT ಅಕ್ಕಿ ಇಂದು ಚೆನ್ ಗ್ಲೋರಿ ಹಡಗಿನಲ್ಲಿ ಕೊಲಂಬೊ ತಲುಪಿದೆ.ಕಳೆದ ವಾರವೊಂದರಲ್ಲೇ 16,000 MT ಅಕ್ಕಿಯನ್ನು ಬಹುಮುಖ ಬೆಂಬಲದ ಅಡಿಯಲ್ಲಿ ಸರಬರಾಜು ಮಾಡಲಾಗಿದೆ.’ಎಂದು ಹೇಳಿದೆ.

ಶ್ರೀಲಂಕಾವು ಪ್ರಸ್ತುತ ವಿದೇಶಿ ವಿನಿಮಯದ ಕೊರತೆಯನ್ನು ಎದುರಿಸುತ್ತಿದ್ದು, ಇದು ಇಂಧನ, ವಿದ್ಯುತ್ ಮತ್ತು ಅನಿಲದ ಕೊರತೆಗೆ ಕಾರಣವಾಗಿದೆ ಮತ್ತು ಆರ್ಥಿಕ ಸಹಾಯಕ್ಕಾಗಿ ಸ್ನೇಹಪರ ರಾಷ್ಟ್ರಗಳ ಸಹಾಯವನ್ನು ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು