11:39 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Shrigeri | ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ಶೃಂಗೇರಿ ಸ್ವಾಮೀಜಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

02/05/2025, 15:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾವ್ ನಲ್ಲಿ ಉಗ್ರರ ದಾಳಿ ಘಟನೆಯನ್ನು ಶೃಂಗೇರಿ ಶ್ರೀಗಳ ಖಂಡಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಪೆಹಲ್ಗಾವ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ಶೃಂಗೇರಿ ಶ್ರೀಗಳು ಸ್ವಾಂತನ ಹೇಳಿದ್ದು, ಮೃತಪಟ್ಟಿರುವ ಹಿಂದೂಗಳ ಕುಟುಂಬಗಳಿಗೆ ಹಿಂದೂಗಳೇ ನೆರವಾಗಬೇಕು ಎಂದರು.
ಮೃತಪಟ್ಟಿರುವ ಕುಟುಂಬಗಳು ಸಂಕಷ್ಟದಲ್ಲಿರುವ ಸಮಯದಲ್ಲಿ ಈ ಧನಸಹಾಯ ನೆರವಾಗಲಿದೆ.


ಕುಟುಂಬಕ್ಕೆ‌ ಆರ್ಥಿಕವಾಗಿ‌ ನೆರವಾಗುವ ನಿಟ್ಟಿನಲ್ಲಿ ಮಠದಿಂದ ಪ್ರಸಾದದ ರೂಪದಲ್ಲಿ ಧನಸಹಾಯ ಮಾಡಲಾಗುತ್ತದೆ. ಮಠದ ಆಡಳಿತಾಧಿಕಾರಿಗಳು ಆ ಕುಟುಂಬಗಳಿಗೆ ಧನಸಹಾಯದ ವ್ಯವಸ್ಥೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು