1:46 AM Saturday3 - May 2025
ಬ್ರೇಕಿಂಗ್ ನ್ಯೂಸ್
ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ

ಇತ್ತೀಚಿನ ಸುದ್ದಿ

Shrigeri | ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ಶೃಂಗೇರಿ ಸ್ವಾಮೀಜಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

02/05/2025, 15:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾವ್ ನಲ್ಲಿ ಉಗ್ರರ ದಾಳಿ ಘಟನೆಯನ್ನು ಶೃಂಗೇರಿ ಶ್ರೀಗಳ ಖಂಡಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಪೆಹಲ್ಗಾವ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ಶೃಂಗೇರಿ ಶ್ರೀಗಳು ಸ್ವಾಂತನ ಹೇಳಿದ್ದು, ಮೃತಪಟ್ಟಿರುವ ಹಿಂದೂಗಳ ಕುಟುಂಬಗಳಿಗೆ ಹಿಂದೂಗಳೇ ನೆರವಾಗಬೇಕು ಎಂದರು.
ಮೃತಪಟ್ಟಿರುವ ಕುಟುಂಬಗಳು ಸಂಕಷ್ಟದಲ್ಲಿರುವ ಸಮಯದಲ್ಲಿ ಈ ಧನಸಹಾಯ ನೆರವಾಗಲಿದೆ.


ಕುಟುಂಬಕ್ಕೆ‌ ಆರ್ಥಿಕವಾಗಿ‌ ನೆರವಾಗುವ ನಿಟ್ಟಿನಲ್ಲಿ ಮಠದಿಂದ ಪ್ರಸಾದದ ರೂಪದಲ್ಲಿ ಧನಸಹಾಯ ಮಾಡಲಾಗುತ್ತದೆ. ಮಠದ ಆಡಳಿತಾಧಿಕಾರಿಗಳು ಆ ಕುಟುಂಬಗಳಿಗೆ ಧನಸಹಾಯದ ವ್ಯವಸ್ಥೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು