10:44 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Shrigeri | ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ಶೃಂಗೇರಿ ಸ್ವಾಮೀಜಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

02/05/2025, 15:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾವ್ ನಲ್ಲಿ ಉಗ್ರರ ದಾಳಿ ಘಟನೆಯನ್ನು ಶೃಂಗೇರಿ ಶ್ರೀಗಳ ಖಂಡಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಪೆಹಲ್ಗಾವ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ಶೃಂಗೇರಿ ಶ್ರೀಗಳು ಸ್ವಾಂತನ ಹೇಳಿದ್ದು, ಮೃತಪಟ್ಟಿರುವ ಹಿಂದೂಗಳ ಕುಟುಂಬಗಳಿಗೆ ಹಿಂದೂಗಳೇ ನೆರವಾಗಬೇಕು ಎಂದರು.
ಮೃತಪಟ್ಟಿರುವ ಕುಟುಂಬಗಳು ಸಂಕಷ್ಟದಲ್ಲಿರುವ ಸಮಯದಲ್ಲಿ ಈ ಧನಸಹಾಯ ನೆರವಾಗಲಿದೆ.


ಕುಟುಂಬಕ್ಕೆ‌ ಆರ್ಥಿಕವಾಗಿ‌ ನೆರವಾಗುವ ನಿಟ್ಟಿನಲ್ಲಿ ಮಠದಿಂದ ಪ್ರಸಾದದ ರೂಪದಲ್ಲಿ ಧನಸಹಾಯ ಮಾಡಲಾಗುತ್ತದೆ. ಮಠದ ಆಡಳಿತಾಧಿಕಾರಿಗಳು ಆ ಕುಟುಂಬಗಳಿಗೆ ಧನಸಹಾಯದ ವ್ಯವಸ್ಥೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು