7:44 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

*ಮಸ್ಕಿ ನಾಗಲೀಕ ಸಿಂಪಿ ಸಮಾಜದ ಕುಲ ಗುರುವಾದ ಶ್ರೀ ಜಡೆಯ ಶಂಕರಲಿಂಗ ಜಯಂತೋತ್ಸವ*

03/08/2025, 22:32

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ನಾಗಲೀಕ ಸಿಂಪಿ ಸಮಾಜದ ಉದ್ಧಾರಕ್ಕಾಗಿ ಅವತರಿಸಿದ ಮಹಾ ಮಹಿಮರಾದ ಶ್ರೀ ಶರಣ ಶಂಕರದಾಸಿಮಯ್ಯನವರ ಜಯಂತೋತ್ಸವದ ಅಂಗವಾಗಿ ಶ್ರಾವಣ ಮಾಸದ ಪ್ರಥಮ ಸೋಮವಾರ ಮಸ್ಕಿಯ ಶ್ರೀ ಜಡೆಯ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಶ್ರೀ ಶರಣ ಶಂಕರದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹಾಮಂಗಳಾರತಿಯ ಮುಖಾಂತರ ಜಯಂತೋತ್ಸವ ಆಚರಿಸಲಾಯಿತು.
ಮಸ್ಕಿ ನಾಗಲೀಕ ಸಿಂಪಿ ಸಮಾಜದ ಗೌರವ ಅಧ್ಯಕ್ಷ ದೊಡ್ಡಪ್ಪ ಬುಳ್ಳಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಂದ್ಗಲ ಕಾರ್ಯದರ್ಶಿ
ಸಾಹಿತಿ ಶ್ರೀಧರ ಮಸ್ಕಿ ಹಾಗೂ ಸಹ ಖಜಾಂಚಿ ವೀರೇಶ ತಾವರಗೇರಾ ಪದಾಧಿಕಾರಿಗಳಾದ ಶ್ರೀ ಶಿವಪ್ಪ ಇನ್ನಿತರ ಸಮಾಜದ ಬಾಂಧವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು