7:29 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಿದ್ದಾಪುರ: ಕರಡಿಗೋಡುನಲ್ಲಿ ಲೈನ್ ಮನೆ ಗೋಡೆ ಕುಸಿದು 3 ವರ್ಷದ ಮಗು ಗಂಭೀರ

26/07/2025, 14:32

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@hmail.com

ಸಿದ್ದಾಪುರದ ಕರಡಿಗೋಡು ಗ್ರಾಮದ ಶಿಲ್ಪಿ ಎಸ್ಟೇಟ್ ಲೈನ್ ಮನೆ ಗೋಡೆ ಕುಸಿದು ಬಾಲಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ಲೈನ್ ಮನೆಯಲ್ಲಿ ವಾಸವಿದ್ದ ಜಾರ್ಖಂಡ್ ಮೂಲದ ಕಾರ್ಮಿಕರು ಕೆಲಸಕ್ಕೆ ಹೋರಡುತ್ತಿದ್ದತೆ ಮನೆ ಗೋಡೆ ಕುಸಿತ ಉಂಟಾಗಿದೆ. ಮನೆಯಲ್ಲೇ ಮಲಗಿದ್ದ 3 ವರ್ಷದ ಅರ್ಜುನ್ ಗೋಡೆ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ, ಸ್ಥಳದಲ್ಲೇ ಇದ್ದ ಇತರೆ ಕಾರ್ಮಿಕರು ಮಗುವನ್ನು ರಕ್ಷಿಸಿ ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು