7:14 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು ಪಾರು

21/02/2026, 19:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿದ್ದಾಪುರ ವ್ಯಾಪ್ತಿಯಲ್ಲಿ ವಾಹನಗಳ ಮೇಲೆ ವನ್ಯಜೀವಿಗಳ ದಾಳಿ ಮುಂದುವರೆದಿದೆ. ನೆನ್ನೆ ಯಷ್ಟೇ ಕಾಡು ಕೋಣ ಮೇಲೆ ಟಾಟಾ ಏಸ್ ದಿಕ್ಕಿಯಾದ ಬೆನ್ನಲ್ಲೇ ಮಾಲ್ದಾರೆ ಯಲ್ಲಿ ಕಾಡಾನೆಯೊಂದು ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕಡೆದುಕೊಂಡು ಹೋಗುತ್ತಿದ್ದ ಸಂದರ್ಭ ಜೀಪ್ ಮೇಲೆ ದಾಳಿ ನಡೆಸಿದೆ.

ಮಾಲ್ದಾರೆಯ ತಟ್ಟಳ್ಳಿ ಈ ದಾಳಿ ಸಂಭವಿಸಿದ್ದು ಕಾರ್ಮಿಕ ಮಹಿಳೆ ಸುನೀತಾ ಎಂಬುವರು ಗಂಭೀರ ಗಾಯಗೊಂಡು ಸಿದ್ದಾಪುರ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮಡಿಕೇರಿ ಜಿಲ್ಲಾಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ಆನೆ ಹಿಂದಿನ ದಿನ ಕಾರಿನ ಮೇಲೆ ದಾಳಿ ಮಾಡಿದ ಪರಿಣಾಮ ಆನೆಯನ್ನು ಕಾಡಿಗೆ ಅಟ್ಟುವ ಕೆಲಸವನ್ನು ಅರಣ್ಯ ಇಲಾಖೆ ರಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿಗಳ ಮೇಲೂ ದಾಳಿಗೆ ಮುಂದಾಗಿತ್ತು ಎಂದು ತಿಳಿದು ಬಂದಿದೆ.
ಒಂಟಿಯಾಗಿ ಕಾಡಾನೆ ಕಾಫಿ ತೋಟದಲ್ಲಿ ಅಡ್ಡಾಡುತ್ತಿದ್ದು ಕಾರ್ಮಿಕರು ಮತ್ತು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು