7:28 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

16/02/2026, 14:48

ರಶ್ಮೀ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಜೀರೋ ಸಾಧನೆ ಜೀರೋ ಅಭಿವೃದ್ಧಿಯ ಯಾವುದಾದರೂ ಸರ್ಕಾರ ಕರ್ನಾಟಕದಲ್ಲಿ ಬಂದಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಕೆಲವರು ಫಾರಿನ್ ಗೆ ಹೋಗ್ತಾ ಇದ್ದಾರೆ. ಕೆಲವರು ದೆಹಲಿಗೆ ಹೋಗ್ತಾ ಇದ್ದಾರೆ. ಒಟ್ಟಾರೆ ಕೆಲಸ ಮಾಡುವುದು ಬಿಟ್ಟು ಬೇರೆಲ್ಲ ಮಾಡುತ್ತಿದ್ದಾರೆ. ಇವರ ರಾಜಕೀಯ ಜಂಜಾಟದಲ್ಲಿ ಜನಗಳು ಬಡವಾಗುತ್ತಿದ್ದಾರೆ.140 ಸೀಟ್ ಕೊಟ್ಟಾಗ ಗೌರವದಿಂದ ಅಭಿವೃದ್ಧಿ ಮಾಡಿ ಕರ್ನಾಟಕವನ್ನು ಮುನ್ನಡೆಸಬೇಕಿತ್ತು. ಆದರೆ ಈಗ ಯಾವುದೇ ಅಭಿವೃದ್ಧಿ ಇಲ್ಲ ಎಂದರು.
ಅವರ ಸ್ವಾರ್ಥ, ಸ್ವಂತ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿ ಏಳುತ್ತಿದ್ದಾರೆ. ಅವರಿಗೆ ಕೊನೆಯ ಅಧಿಕಾರ ಎಂದು ಅನಿಸಿಬಿಟ್ಟಿದೆ. ಎಷ್ಟು ದೋಚಲು ಸಾಧ್ಯವೋ ಅಷ್ಟು ದೋಚುತ್ತಿದ್ದಾರೆ. ಕರ್ನಾಟಕ ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಯುತ್ತಿದೆ. ಸರ್ಕಾರ ನಡೆದಷ್ಟು ದಿವಸ ಕರ್ನಾಟಕ ಜನರಿಗೆ ಬಹಳಷ್ಟು ನಷ್ಟವಾಗುತ್ತದೆ ಎಂದರು .

ಇತ್ತೀಚಿನ ಸುದ್ದಿ

ಜಾಹೀರಾತು