7:22 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಂಪುಟ: ನೂತನ ಸಚಿವರಿಗೆ ಖಾತೆ ಹಂಚಿಕೆ; ಪೂರ್ಣ ವಿವರ ಇಲ್ಲಿದೆ

27/05/2023, 19:08

ಬೆಂಗಳೂರು(reporterkarnataka.com): ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ 24 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ಸಚುವರುಗಳಿಗೆ ಖಾತೆ ವಿತರಿಸಲಾಗಿದೆ. ಖಾತೆ ವಿವರ ಕೆಳಗಿನಂತಿದೆ:
• ಸಿಎಂ ಸಿದ್ದರಾಮಯ್ಯ – ಹಣಕಾಸು, ಆಡಳಿತ ಸುಧಾರಣೆ , ವಾರ್ತಾ ಇಲಾಖೆ ಹಾಗೂ ಹಂಚಿಕೆ ಮಾಡದಿರುವ ಇತರೆ ಖಾತೆಗಳು
• ಡಾ.ಜಿ ಪರಮೇಶ್ವರ – ಗೃಹ ಖಾತೆ
• ಡಿಸಿಎಂ ಡಿಕೆ ಶಿವಕುಮಾರ್ – ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ (ಬಿಡಿಎ, ಬಿಬಿಎಂಪಿ.. ಇತ್ಯಾದಿ)
• ಎಂಬಿ ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ
• ಕೆಹೆಚ್ ಮುನಿಯಪ್ಪ – ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ
• ಕೆಜೆ ಜಾರ್ಜ್ – ಇಂಧನ
• ಜಮೀರ್ ಅಹ್ಮದ್ – ವಸತಿ ಮತ್ತು ವಕ್ಫ್
• ರಾಮಲಿಂಗಾರೆಡ್ಡಿ – ಸಾರಿಗೆ
• ಸತೀಶ ಜಾರಕಿಹೊಳಿ – ಲೋಕೋಪಯೋಗಿ
• ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಐಟಿ ಬಿಟಿ
• ಹೆಚ್ಕೆ ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ
• ಕೃಷ್ಣ ಭೈರೇಗೌಡ – ಕಂದಾಯ
• ಚೆಲುವರಾಯಸ್ವಾಮಿ – ಕೃಷಿ
• ಕೆ. ವೆಂಕಟೇಶ್ – ಪಶುಸಂಗೋಪನೆ ಮತ್ತು ರೇಷ್ಮೆ
• ಡಾ. ಮಹದೇವಪ್ಪ – ಸಮಾಜ ಕಲ್ಯಾಣ
• ಈಶ್ವರ ಖಂಡ್ರೆ – ಅರಣ್ಯ
• ಕೆಎನ್ ರಾಜಣ್ಣ – ಸಹಕಾರ
• ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
• ಶರಣ ಬಸಪ್ಪ ದರ್ಶನಾಪೂರ – ಸಣ್ಣ ಕೈಗಾರಿಕೆ
• ಶಿವಾನಂದ ಪಾಟೀಲ್ – ಜವಳಿ ಮತ್ತು ಸಕ್ಕರೆ
• ಆರ್ಬಿ ತಿಮ್ಮಾಪುರ – ಅಬಕಾರಿ ಮತ್ತು ಮುಜರಾಯಿ
• ಎಸ್ಎಸ್ ಮಲ್ಲಿಕಾರ್ಜುನ – ಗಣಿಗಾರಿಕೆ ಮತ್ತು ತೋಟಗಾರಿಕೆ
• ಶಿವರಾಜ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ
• ಡಾ. ಶರಣ ಪ್ರಕಾಶ್ ಪಾಟೀಲ್ – ಉನ್ನತ ಶಿಕ್ಷಣ
• ಮಂಕಾಳೆ ವೈದ್ಯ – ಮೀನುಗಾರಿಕೆ
• ಲಕ್ಷ್ಮಿ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
• ರಹೀಂ ಖಾನ್ – ಪೌರಾಡಳಿತ
• ಡಿ ಸುಧಾಕರ್ – ಯೋಜನೆ ಮತ್ತು ಸಾಂಖಿಕ ಇಲಾಖೆ
• ಸಂತೋಷ್ ಲಾಡ್ – ಕಾರ್ಮಿಕ
• ಭೋಸರಾಜ್ – ಸಣ್ಣ ನೀರಾವರಿ
• ಭೈರತಿ ಸುರೇಶ್ – ನಗರಾಭಿವೃದ್ಧಿ
• ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
• ಡಾ. ಎಂಪಿ ಸುಧಾಕರ್ – ವೈದ್ಯಕೀಯ ಶಿಕ್ಷಣ
• ಬಿ ನಾಗೇಂದ್ರ – ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ

ಇತ್ತೀಚಿನ ಸುದ್ದಿ

ಜಾಹೀರಾತು