11:54 AM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಸಂಪುಟದಲ್ಲಿ 28 ಮಂದಿ ಸಚಿವರು ಇರ್ತಾರಾ? ಹಾಗಾದರೆ ಯಾರೆಲ್ಲ ಆ ಮಂತ್ರಿಗಳು?

19/05/2023, 11:40

ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಡಿಸಿಎಂ ಸಹಿತ 28 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಸಂಭಾವ್ಯ ಸಚಿವರ ಪಟ್ಟಿ:
*ಬೆಳಗಾವಿ – ಲಕ್ಷ್ಮಣ್ ಸವದಿ, ಲಕ್ಷ್ಮೀ ಹೇಬ್ಬಾಳ್ವರ್,
– ಸತೀಶ್ ಜಾರಕಿಹೊಳಿ
*ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
*ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
*ಕಲಬುರಗಿ – ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಶರಣ ಪ್ರಕಾಶ್ ಪಾಟೀಲ್
*ರಾಯಚೂರು – ಬಸನಗೌಡ ತುರುವಿಹಾಳ – ಹಂಪನಗೌಡ ಬಾದರ್ಲಿ
*ಯಾದಗಿರಿ – ಶರಣಪ್ಪ ದರ್ಶನಾಪುರ್
*ಬೀದರ್ – ರಹೀಮ್ ಖಾನ್, ಈಶ್ವರ್ ಖಂಡ್ರೆ
*ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ –
ರಾಯರೆಡ್ಡಿ
*ಗದಗ – ಹೆಚ್.ಕೆ. ಪಾಟೀಲ್
*ಧಾರವಾಡ – ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ/ಸಂತೋಷ್ ಲಾಡ್
*ಉತ್ತರ ಕನ್ನಡ – ಭೀಮಣ್ಣ ನಾಯಕ್ –
*ಹಾವೇರಿ – ರುದ್ರಪ್ಪ ಲಮಾಣಿ
*ದಕ್ಷಿಣ ಕನ್ನಡ- ಯುಟಿ ಖಾದರ್
*ಬಳ್ಳಾರಿ – ತುಕಾರಾಮ್, ಅಥವಾ ನಾಗೇಂದ್ರ.
*ಚಿತ್ರದುರ್ಗ – ರಘುಮೂರ್ತಿ –
*ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್ಎಸ್ ಮಲ್ಲಿಕಾರ್ಜುನ
*ಶಿವಮೊಗ್ಗ – ಮಧು ಬಂಗಾರಪ್ಪ,ಬಿ.ಕೆ.ಸಂಗಮೇಶ್.
*ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ.
*ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. – ಶ್ರೀನಿವಾಸ್, ಕೆಎನ್ ರಾಜಣ್ಣ
*ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ –
*ಕೋಲಾರ- ರೂಪ ಶಶೀಧರ್/ ನಾರಾಯಣ ಸ್ವಾಮಿ
*ಬೆಂಗಳೂರು- ಕೆಜೆ ಜಾರ್ಜ್/ ರಾಮಲಿಂಗಾ ರೆಡ್ಡಿ ಎನ್.ಎ ಹ್ಯಾರಿಸ್, ಎಂ. ಕೃಷ್ಣಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
*ಮಂಡ್ಯ- ಎನ್ ಚೆಲುವರಾಯ ಸ್ವಾಮಿ

*ಮೈಸೂರು- ಎಚ್ ಸಿ. ಮಹದೇವಪ್ಪ/ ತಸ್ವೀರ್ ಸೇಠ್
*ಚಾಮರಾಜನಗರ- ಪುಟ್ಟರಂಗ ಶೆಟ್ಟಿ
ಕೊಡಗು- ಎ ಎಸ್ ಪೊನ್ನಣ್ಣ (ವಿರಾಜಪೇಟೆ ಕ್ಷೇತ್ರದ ನೂತನ ಶಾಸಕ)
*ಬೆಂಗಳೂರು ಗ್ರಾಮಾಂತರ-
ಕೆ ಎಚ್ ಮುನಿಯಪ್ಪ.
ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು:
*ಬಿ.ಕೆ. ಹರಿಪ್ರಸಾದ್
*ಸಲೀಂ ಅಹಮದ್
*ನಝೀರ್ ಅಹಮದ್‌
“ಮಂಜುನಾಥ್ ಭಂಡಾರಿ

ಇತ್ತೀಚಿನ ಸುದ್ದಿ

ಜಾಹೀರಾತು