2:35 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಸಂಪುಟದಲ್ಲಿ 28 ಮಂದಿ ಸಚಿವರು ಇರ್ತಾರಾ? ಹಾಗಾದರೆ ಯಾರೆಲ್ಲ ಆ ಮಂತ್ರಿಗಳು?

19/05/2023, 11:40

ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಡಿಸಿಎಂ ಸಹಿತ 28 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಸಂಭಾವ್ಯ ಸಚಿವರ ಪಟ್ಟಿ:
*ಬೆಳಗಾವಿ – ಲಕ್ಷ್ಮಣ್ ಸವದಿ, ಲಕ್ಷ್ಮೀ ಹೇಬ್ಬಾಳ್ವರ್,
– ಸತೀಶ್ ಜಾರಕಿಹೊಳಿ
*ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
*ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
*ಕಲಬುರಗಿ – ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಶರಣ ಪ್ರಕಾಶ್ ಪಾಟೀಲ್
*ರಾಯಚೂರು – ಬಸನಗೌಡ ತುರುವಿಹಾಳ – ಹಂಪನಗೌಡ ಬಾದರ್ಲಿ
*ಯಾದಗಿರಿ – ಶರಣಪ್ಪ ದರ್ಶನಾಪುರ್
*ಬೀದರ್ – ರಹೀಮ್ ಖಾನ್, ಈಶ್ವರ್ ಖಂಡ್ರೆ
*ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ –
ರಾಯರೆಡ್ಡಿ
*ಗದಗ – ಹೆಚ್.ಕೆ. ಪಾಟೀಲ್
*ಧಾರವಾಡ – ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ/ಸಂತೋಷ್ ಲಾಡ್
*ಉತ್ತರ ಕನ್ನಡ – ಭೀಮಣ್ಣ ನಾಯಕ್ –
*ಹಾವೇರಿ – ರುದ್ರಪ್ಪ ಲಮಾಣಿ
*ದಕ್ಷಿಣ ಕನ್ನಡ- ಯುಟಿ ಖಾದರ್
*ಬಳ್ಳಾರಿ – ತುಕಾರಾಮ್, ಅಥವಾ ನಾಗೇಂದ್ರ.
*ಚಿತ್ರದುರ್ಗ – ರಘುಮೂರ್ತಿ –
*ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್ಎಸ್ ಮಲ್ಲಿಕಾರ್ಜುನ
*ಶಿವಮೊಗ್ಗ – ಮಧು ಬಂಗಾರಪ್ಪ,ಬಿ.ಕೆ.ಸಂಗಮೇಶ್.
*ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ.
*ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. – ಶ್ರೀನಿವಾಸ್, ಕೆಎನ್ ರಾಜಣ್ಣ
*ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ –
*ಕೋಲಾರ- ರೂಪ ಶಶೀಧರ್/ ನಾರಾಯಣ ಸ್ವಾಮಿ
*ಬೆಂಗಳೂರು- ಕೆಜೆ ಜಾರ್ಜ್/ ರಾಮಲಿಂಗಾ ರೆಡ್ಡಿ ಎನ್.ಎ ಹ್ಯಾರಿಸ್, ಎಂ. ಕೃಷ್ಣಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
*ಮಂಡ್ಯ- ಎನ್ ಚೆಲುವರಾಯ ಸ್ವಾಮಿ

*ಮೈಸೂರು- ಎಚ್ ಸಿ. ಮಹದೇವಪ್ಪ/ ತಸ್ವೀರ್ ಸೇಠ್
*ಚಾಮರಾಜನಗರ- ಪುಟ್ಟರಂಗ ಶೆಟ್ಟಿ
ಕೊಡಗು- ಎ ಎಸ್ ಪೊನ್ನಣ್ಣ (ವಿರಾಜಪೇಟೆ ಕ್ಷೇತ್ರದ ನೂತನ ಶಾಸಕ)
*ಬೆಂಗಳೂರು ಗ್ರಾಮಾಂತರ-
ಕೆ ಎಚ್ ಮುನಿಯಪ್ಪ.
ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು:
*ಬಿ.ಕೆ. ಹರಿಪ್ರಸಾದ್
*ಸಲೀಂ ಅಹಮದ್
*ನಝೀರ್ ಅಹಮದ್‌
“ಮಂಜುನಾಥ್ ಭಂಡಾರಿ

ಇತ್ತೀಚಿನ ಸುದ್ದಿ

ಜಾಹೀರಾತು