7:27 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: ಹಿಂದೂ ಸಂಘಟನೆಗಳ 9 ಮಂದಿ ವಿರುದ್ದ ಎಫ್‌ಐಆರ್

20/08/2022, 10:28

ಮಡಿಕೇರಿ(reporterkarnataka.com):
ಕಾಂಗ್ರೆಸ್ ದೂರಿನ ಹಿನ್ನಲೆ 9 ಬಿಜೆಪಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ.

ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್, ಮತ್ತಿತರರ ಮೇಲೆ ಎಫ್‌ಐಆರ್. ಸದ್ಯ ಎಲ್ಲರೂ ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಪಡೆಗಳ ಆಗಮನ.

ಠಾಣೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ.

ಇತ್ತೀಚಿನ ಸುದ್ದಿ

ಜಾಹೀರಾತು