2:14 AM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯರೇ, ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿ ಇಲ್ಲ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ

04/01/2023, 21:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿ ಇಲ್ಲ. ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ…ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ಸಿಗರು ಯಾವ ಪದ ಬಳಸಿದ್ದಾರೋ ಅದು ಕಾಂಗ್ರೆಸ್ಸಿಗೆ ಅನ್ವಯವಾಗುತ್ತೆ. ಕಾಂಗ್ರೆಸ್ಸಿನಲ್ಲಿ ಮಾತ್ರ ಮುಖ್ಯಮಂತ್ರಿಯನ್ನ ಆ ರೀತಿ ನಡೆಸಿಕೊಳ್ಳುವುದು ಎಂದು ಬಯಧವಾರ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಮುಖ್ಯಮಂತ್ರಿಗಳನ್ನ ಬಾಲ ಅಲುಗಾಡಿಸುವಂತೆ ನೋಡಿಕೊಳ್ಳುತ್ತಿದ್ದದ್ದು ಕಾಂಗ್ರೆಸ್ ಮಾತ್ರ. ವೀರೇಂದ್ರ ಪಾಟೀಲ್ ರಾಜ್ಯ ಕಂಡ ಅಪರೂಪದ, ಪ್ರಭಾವಿ ನಾಯಕ. ಅವರು ಆಸ್ಪತ್ರೆಯಲ್ಲಿದ್ದಾಗ ನೋಡಿಕೊಂಡು ಹೋಗಿ ರಾಜೀವ್ ಗಾಂಧಿ ಏರ್‍ಪೋರ್ಟ್‍ನಲ್ಲಿ ಪದಚ್ಯುತಿಗೊಳಿಸಿದ್ದರು ಎಂದು ಸಿ.ಟಿ. ರವಿ ಖಾರವಾಗಿ ನುಡಿದರು.

ಮುಖ್ಯಮಂತ್ರಿ ಆಡಳಿತ ಪಾಲುದಾರರು ಎಂದು ಪ್ರಧಾನಿ ಭಾವಿಸುತ್ತಾರೆ. ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿದೆ ಎಂದು ಸಿದ್ದರಾಮಯ್ಯ ಭಾವಿಸಿರಬಹುದು, ಅದು ತಪ್ಪು ಕಲ್ಪನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು