3:01 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಶೀಘ್ರವೇ ವೂಟ್‌ನಲ್ಲಿ ‘ಸೈಬರ್ ವಾರ್- ಹಾರ್ ಸ್ಕ್ರೀನ್ ಕ್ರೈಂ ಸೀನ್’

21/08/2022, 00:19

ಬೆಂಗಳೂರು(reporterkarnataka.com): ವಿಕ್ರಮ್ ಆಗಿ ಅಭಿನವ್ ಶುಕ್ಲಾ, ಪತ್ರಕರ್ತೆಯಾಗಿ ಯುವಿಕಾ ಚೌಧರಿ ತನ್ವೀರ್ ಬೂಕ್ವಾಲಾ ನಿರ್ಮಾಣದ ಅಂಕುಶ್ ಭಟ್ ನಿರ್ದೇಶನದ ವೂಟ್‌ನ ಪ್ರಸಿದ್ಧ ವೆಬ್ ಸೀರಿಸ್ ‘ಸೈಬರ್ ವಾರ್- ಹಾರ್ ಸ್ಕ್ರೀನ್ ಕ್ರೈಂ ಸೀನ್’ನಲ್ಲಿ ಶೀಘ್ರವೇ ಮತ್ತೆರಡು ಹೊಸ ಶೋ ಆರಂಭಗೊಳ್ಳುತ್ತಿವೆ. 

ಅಭಿನವ್ ಶುಕ್ಲಾ, ವಿಕ್ರಮ್ ಪಾತ್ರದಾರಿಯಾಗಿ ಕಾಸಿಕೊಳ್ಳುತ್ತಿದ್ದರೆ, ಯುವಿಕಾ ಚೌಧರಿ ಗೌರಿ ಪಾತ್ರದಲ್ಲಿ ಕಾಸಿಕೊಳ್ಳುತ್ತಿದ್ದು, ಜತೆಗೆ ಅನನ್ಯಾ  (ಸನಯಾ ಇರಾನಿ) ಸಹೋದರಿಯ ಜತೆಗೆ ಪ್ರಸಿದ್ಧ ಪತ್ರಕರ್ತೆಯಾಗಿ ಕಾಸಿಕೊಳ್ಳಲಿದ್ದಾರೆ. ವಿಶೇಷ ಕಮಾಂಡೊ ಪಾತ್ರದಾರಿಯಾಗಿ ಅಭಿನವ್ ಕಾಸಿಕೊಳ್ಳುತ್ತಿದ್ದಾರೆ. ಅನಾವಶ್ಯಕವಾಗಿ ಬಾಲಕಿಯ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಜೈಲಿಗೆ ಕಳುಹಿಸಲಾಗಿತ್ತು. ಅಕಾಶ್ ಒಬ್ಬರಿಗೆ ಪಾತ್ರ ಕೊಲೆ ಪ್ರಕರಣದ ನಿಜಶಾಂಶ ಗೊತ್ತಿರುತ್ತದೆ.  ಅನನ್ಯಾ, ಅಭಿನವ್ ಅವರನ್ನು ಬಿಡುಗಡೆಗೊಳಿಸಲು ಸಾಕಷ್ಟು ಪ್ರಯತ್ನವನ್ನು ನಡೆಸಿದ್ದರು. ಪತ್ರಕರ್ತೆ ಯುವಿಕಾ ಚೌಧರಿ, ಬಾಲಕಿಯ ಕೇಸ್‌ಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಪಾತ್ರದ ಕುರಿತು ಪ್ರತಿಕ್ರಿಯಿಸಿರುವ ಯುವಿಕಾ ಚೌಧರಿ, ಇಂಥ ಪಾತ್ರವನ್ನು ಹಿಂದೆಂದು ಮಾಡಿರಲಿಲ್ಲ. ಸಾಕಷ್ಟು ಉತ್ಸುಕನಾಗಿದ್ದೇನೆ, ಶೂಟಿಂಗ್‌ನಲ್ಲಿ ಅತ್ಯುತ್ತಮ ಸಮಯವನ್ನು ಕಳೆದಿದ್ದು, ಸಕರಾತ್ಮಕ ಲಿತಾಂಶಕ್ಕೆ ಎದುರು ನೋಡುತ್ತಿದ್ದೇನೆ. ಇಂಥ ಪಾತ್ರಗಳಲ್ಲಿ ನಟಿಸಲು ನನಗೆ ಆಸಕ್ತಿಯಿದೆ’ ಎಂದು ತಿಳಿಸಿದ್ದಾರೆ. ‘ಸ್ಟೋರಿ ಲೈನ್ ನನಗೆ ತುಂಬಾ ಇಷ್ಟವಾಯಿತು. ಹೀಗಾಗಿ ಸಾಕಷ್ಟು ಆಸಕ್ತಿ ವಹಿಸಿ ಈ ಪಾತ್ರಮಾಡಿರುವೆ. ಸ್ಕ್ರೀಪ್ಟ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಇದು ಪ್ರತಿಯೊಬ್ಬರಿಗೆ ಇಷ್ಟವಾಗುವ ಸೀರಿಸ್ ಆಗಲಿದೆ’ ಎಂದು ಅಭಿನವ್ ಶುಕ್ಲಾ ತಿಳಿಸಿದ್ದಾರೆ. 

‘ಸೈಬರ್ ವಾರ್-ಹಾರ್ ಸ್ಕ್ರೀನ್ ಕ್ರೈಮ್ ಸೀನ್’ ಮುಂಬೈನಲ್ಲಿ ಬಡೆದಿರುವ ಸೈಬರ್‌ಕ್ರೈಮ್‌ಗಳ ಆಧಾರದ ಮೇಲೆ ನಿರ್ದೇಶಿಸಲಾಗಿದೆ. ಎಸಿಪಿ ಅಕಾಶ್ ಮಲಿಕ್, ಸೈಬರ್ ತಜ್ಞ ಅನಾಯ ಸೈನಿ ಹಾಗೂ ಟಿ.ಆರ್.ಎ.ಸಿ.ಇ ತಂಡ ಮುಂಬೈ ನಗರದ ಸೈಬರ್‌ಕ್ರೈಮ್‌ಗಳನ್ನು ಕುರಿತು ಸಂಶೋಧಿಸಿದೆ. ನಟ ಮೋಹಿತ್ ಮಲಿಕ್, ಥ್ರಿಲ್ಲರ್ ಕ್ರೈಮ್‌ನಲ್ಲಿ ನಾಯಕನಾಗಿ ನಟಿಸಿದರೆ, ಸನಾಯ ಇರಾನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮೋಹಿತ್ ಸನಾಯ, ಕೇಶವ್ ಉಪ್ಪಾಳ್, ನೇಹಾ ಖಾನ್, ಅಮಿತಾಭ್ ಘಾನೆಕರ್, ಇಂದ್ರಾನೀಲ್ ಭಟ್ಟಾಚಾರ್ಯ ಪ್ರಮುಖ ಪಾತ್ರದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು