5:39 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸಿಂದಗಿ | ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ : ಧಕ್ಷ ಅಧಿಕಾರಿ ನ್ಯಾಮಗೌಡ ವರ್ಗಾವಣೆ

05/09/2021, 13:36

ವಿಜಯಪುರ(reporterkarnataka.com)

ವಿಜಯಪುರ ಜಿಲ್ಲೆ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹೊಸ ತಿರುವನ್ನು ಕಂಡುಕೊಂಡಿದೆ.

ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದಿಂದ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿತ್ತು. ‌

ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಯನ್ನು ಸಹ ರಾಜ್ಯ ಪೊಲೀಸ್​ ಮಹಾನಿರ್ದೇಶಕರು ಆದೇಶ ಹೊರಡಿಸಿ, ವರ್ಗಾವಣೆ ಮಾಡಿದ್ದರು. ಇದೀಗ ದಕ್ಷ ಅಧಿಕಾರಿ ನ್ಯಾಮಗೌಡರನ್ನು ಏಕಾಏಕಿ ಎತ್ತಂಗಡಿ ಮಾಡಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.‌ ನ್ಯಾಮಗೌಡ ಅವರಿಗೆ ಡಿವೈಎಸ್ಪಿಯಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು