8:55 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಸಿಂಧನೂರು ಬಿಜೆಪಿ ಕಚೇರಿಯಲ್ಲಿ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ

29/09/2023, 18:29

ರಾಯಚೂರು(reporterkarnataka.com): ಬಿಜೆಪಿ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಿಂಧನೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಸಿಂಧನೂರು ವಿಧಾನಸಭೆ ಕ್ಷೇತ್ರದ ಪಕ್ಷದ ಮುಖಂಡ ಕೆ. ಅವರು ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ನಿರುಪಾದಪ್ಪ ಜೋಳದರಾಶಿ, ಮುಖಂಡರಾದ ಮಧ್ವರಾಜ ಆಚಾರ್ಯ, ಈರೇಶ ಇಲ್ಲೂರ, ಶಿವಬಸನಗೌಡ, ಮಲ್ಲಿಕಾರ್ಜುನ ಜೀನೂರು, ತಿಮ್ಮಾರೆಡ್ಡಿ ಹುಡಾ, ನಗರ ಮಂಡಲಸಾಮಾಜಿಕ ಜಾಲತಾಣದ ಸಂಚಾಲಕ ವಿನಯ ರಾಜು, ಗ್ರಾಮೀಣ ಮಂಡಲ ಸಂಚಾಲಕ ವಿಶ್ವನಾಥ ಶಾಸ್ತ್ರಿ ಸಹ ಸಂಚಾಲಕ ಸಂತೋಷ ಕುಮಾರ್, ಗುರುರಾಜ ರೆಡ್ಡಿ, ಸಾಮಾಜಿಕ ಜಾಲತಾಣದ ಸದಸ್ಯರು ಹಾಗೂ ಮೋರ್ಚಾ ಅಧ್ಯಕ್ಷರು ಹಾಗೂ ಎಲ್ಲಾ ಸ್ತರದ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು