10:09 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಿಂಧನೂರು ಬಿಜೆಪಿ ಕಚೇರಿಯಲ್ಲಿ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ

29/09/2023, 18:29

ರಾಯಚೂರು(reporterkarnataka.com): ಬಿಜೆಪಿ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಿಂಧನೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಸಿಂಧನೂರು ವಿಧಾನಸಭೆ ಕ್ಷೇತ್ರದ ಪಕ್ಷದ ಮುಖಂಡ ಕೆ. ಅವರು ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ನಿರುಪಾದಪ್ಪ ಜೋಳದರಾಶಿ, ಮುಖಂಡರಾದ ಮಧ್ವರಾಜ ಆಚಾರ್ಯ, ಈರೇಶ ಇಲ್ಲೂರ, ಶಿವಬಸನಗೌಡ, ಮಲ್ಲಿಕಾರ್ಜುನ ಜೀನೂರು, ತಿಮ್ಮಾರೆಡ್ಡಿ ಹುಡಾ, ನಗರ ಮಂಡಲಸಾಮಾಜಿಕ ಜಾಲತಾಣದ ಸಂಚಾಲಕ ವಿನಯ ರಾಜು, ಗ್ರಾಮೀಣ ಮಂಡಲ ಸಂಚಾಲಕ ವಿಶ್ವನಾಥ ಶಾಸ್ತ್ರಿ ಸಹ ಸಂಚಾಲಕ ಸಂತೋಷ ಕುಮಾರ್, ಗುರುರಾಜ ರೆಡ್ಡಿ, ಸಾಮಾಜಿಕ ಜಾಲತಾಣದ ಸದಸ್ಯರು ಹಾಗೂ ಮೋರ್ಚಾ ಅಧ್ಯಕ್ಷರು ಹಾಗೂ ಎಲ್ಲಾ ಸ್ತರದ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು