1:13 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ

14/06/2021, 15:01

ಡಿ. ಶರಣ ಗೌಡ ಗೊರಬಾಳ್ ಸಿಂಧನೂರು

info.reporterkarnataka@gmail.com

ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ.

ಮಲ್ಕಪುರ ಗ್ರಾಮದ ಸುಮಾರು 60ರ ಹರೆಯದ ಪಂಪಣ್ಣ ಎಂಬ ರೈತರು ಗೊರೆಬಾಳ ಗ್ರಾಮದಿಂದ ಭತ್ತ ಮಾರಿದ(ನೆಲ್ಲ ಪಟ್ಟಿ)ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಲೂಟಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8.20 ಸುಮಾರಿಗೆ ಪಂಪಣ್ಣ ಅವರು ಶ್ರೀಪುರಂ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ  ಪೆಟ್ರೋಲ್ ಹಾಕಿಸಿಕೊಂಡು ಎಕ್ಸೆಲ್ ಸೂಪರ್ ಬೈಕ್ ನಲ್ಲಿ ಮಲ್ಕಪುರ ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪಂಪಣ್ಣ ಅವರ ಬೈಕನ್ನು ತಡೆದು ನಿಲ್ಲಿಸಿ ಅಧಿಕಾರಿಗಳ ರೀತಿಯಲ್ಲಿ ‘ನೀನು ಗಾಂಜಾ ಸಾಗಣಿಕೆ ಮಾಡುತ್ತಿದ್ದು ನಿನ್ನನ್ನು ತಪಾಸಣೆ ತಪಾಸಣೆ ಮಾಡಬೇಕು’ ಎಂದು ಬೆದರಿಸಿ ರೈತನ ಬಳಿ ಇರುವ 48,500ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು