5:42 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಸಿಂಧನೂರು ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಗೆ 35 ವಾಹನಗಳಿಗೆ ಚಾಲನೆ

31/05/2021, 16:05

ಸಿಂಧನೂರು(reporterkarnataka news): ಕೊರೊನಾ ಅಟ್ಟಹಾಸ ತಡೆಗಟ್ಟುವ ನಿಟ್ಟಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಸಿಂಧೂರಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಮಾಡಲು 35 ವಾಹನಗಳಿಗೆ ಚಾಲನೆ ನೀಡಲಾಯಿತು.

ಕೊರೊನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು, ಇದರ ಸ್ವರೂಪ ಗ್ರಾಮೀಣ ಮಟ್ಟಕ್ಕೆಆವರಿಸುತ್ತಿರುವ ಹಿನ್ನಲೆಯಲ್ಲಿ ಸಿಂಧನೂರು ತಾಲೂಕಿನಾದ್ಯಂತ ನಗರ ಹಾಗೂ  ಪ್ರತಿಯೊಂದು ಗ್ರಾಮ ಪಂಚಾಯಿತಿಯ ಹಳ್ಳಿಗಳಿಗೆ  ಒಂದು  ಗಾಡಿಯಂತೆ, ದೊಡ್ಡ ಪಂಚಾಯಿತಿಗಳಿಗೆ 2 ಗಾಡಿಯಂತೆ  ಸ್ಯಾನಿಟೈಸ್   ಮಾಡಲು 35 ವಾಹನಗಳಿಗೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುವ ಮೂಲಕ ತಾಲ್ಲೂಕಿನ ಎಲ್ಲ ಮಠಾಧೀಶರು, ಗುರುಗಳ ದಿವ್ಯಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು