8:10 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸಿಂಧನೂರು ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಗೆ 35 ವಾಹನಗಳಿಗೆ ಚಾಲನೆ

31/05/2021, 16:05

ಸಿಂಧನೂರು(reporterkarnataka news): ಕೊರೊನಾ ಅಟ್ಟಹಾಸ ತಡೆಗಟ್ಟುವ ನಿಟ್ಟಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಸಿಂಧೂರಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಮಾಡಲು 35 ವಾಹನಗಳಿಗೆ ಚಾಲನೆ ನೀಡಲಾಯಿತು.

ಕೊರೊನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು, ಇದರ ಸ್ವರೂಪ ಗ್ರಾಮೀಣ ಮಟ್ಟಕ್ಕೆಆವರಿಸುತ್ತಿರುವ ಹಿನ್ನಲೆಯಲ್ಲಿ ಸಿಂಧನೂರು ತಾಲೂಕಿನಾದ್ಯಂತ ನಗರ ಹಾಗೂ  ಪ್ರತಿಯೊಂದು ಗ್ರಾಮ ಪಂಚಾಯಿತಿಯ ಹಳ್ಳಿಗಳಿಗೆ  ಒಂದು  ಗಾಡಿಯಂತೆ, ದೊಡ್ಡ ಪಂಚಾಯಿತಿಗಳಿಗೆ 2 ಗಾಡಿಯಂತೆ  ಸ್ಯಾನಿಟೈಸ್   ಮಾಡಲು 35 ವಾಹನಗಳಿಗೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುವ ಮೂಲಕ ತಾಲ್ಲೂಕಿನ ಎಲ್ಲ ಮಠಾಧೀಶರು, ಗುರುಗಳ ದಿವ್ಯಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು