2:59 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಿಂಧನೂರು: ಟಿಪ್ಪರ್ – ಸರಕಾರಿ ಬಸ್ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ, ಲಾರಿ ಚಾಲಕ ಪರಾರಿ 

01/07/2021, 07:49

ಸಿಂಧನೂರು(reporterkarnataka news); ಟಿಪ್ಪರ್ ಮತ್ತು ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಗರದ ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್ ನ ಕೆಇಬಿ ಸಮೀಪ ನಡೆದಿದೆ.
ಮುಂದುಗಡೆ ಚಲಿಸುತ್ತಿರುವ ಟಿಪ್ಪರ್ ಗೆ ಹಿಂಬದಿ ಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನ ಮುಂದಿನ ಭಾಗ ಗಾಜು ಸಂಪೂರ್ಣವಾಗಿ ಒಡೆದು ಹೋಗಿದೆ.

ಮುಂದುಗಡೆ ತೆರಳುತ್ತಿದ್ದ ಟಿಪ್ಪರ್ ಬ್ರೇಕ್ ಹಾಕಿದ್ದಾಗ ಬಸ್ ಬಂದು ಗುದ್ದಿದೆ. ಇದರಿಂದ ಬಸ್ ನ ಗಾಜು ಒಡೆದು ಹೋಗಿದೆ.

ಟಿಪ್ಪರ್ ಚಾಲಕ ಪರಾರಿಯಾಗಿದ್ದು, ರಸ್ತೆ ಮಧ್ಯೆ ನಿಂತಿರುವ ಬಸ್ಸಿನಿಂದ ಟ್ರಾಫಿಕ್ ಜಾಮ್ ಆಗಿದೆ. ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು