1:28 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಸಿಂಧನೂರು ಯುವ ಬಳಗದಿಂದ ಲಾರಿ ಚಾಲಕರಿಗೆ ಊಟದ ವ್ಯವಸ್ಥೆ: ಶಾಸಕ ನಾಡ ಗೌಡ ಮೆಚ್ಚುಗೆ

02/06/2021, 07:05

ಸಿಂಧನೂರು(reporterkarnataka news):

ಸಿಂಧನೂರಿನಲ್ಲಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಸಂಚರಿಸುವ ಲಾರಿ ಚಾಲಕರಿಗೆ ಹಾಗೂ ಇನ್ನಿತರ ವಾಹನ ಚಾಲಕರಿಗೆ ತಾಲೂಕಿನ ಕೋವಿಡ್-19 ಹೆಲ್ಪ್ ಡೆಸ್ಕ್-2021 ಯುವ ಬಳಗದಿಂದ ಊಟದ ವ್ಯವಸ್ಥೆ ನಡೆಸುತ್ತಿದೆ.

ಊಟದ ವ್ಯವಸ್ಥೆ ನಡೆಸುವ ಸ್ಥಳಕ್ಕೆ ಭೇಟಿ ನೀಡಿರುವ ಶಾಸಕ ವೆಂಕಟರಾವ್ ನಾಡ ಗೌಡ

ಅವರು ಯುವ ಪೀಳಿಗೆ ಈ ಕಾರ್ಯದಿಂದ ಹಲವಾರು ಜನರಿಗೆ ಒಳ್ಳೆಯದಾಗುತ್ತಿದೆ ಎಂದು ಹೇಳಿ ಖುಷಿ ವ್ಯಕ್ತಪಡಿಸಿದರು.

ನಿಮ್ಮೊಂದಿಗೆ ನಾನಿದ್ದೇನೆ ಎಂದು ಯುವಕರನ್ನು ಪ್ರೋತ್ಸಾಹಿಸಿ ಯುವ ಬಳಗಕ್ಕೆ 10 ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು