12:13 AM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಆಸ್ತಿಗಾಗಿ ಸಾಕು ತಾಯಿಯನ್ನೇ ಕೊಂದ ಪಾಪಿ ಪುತ್ರಿ: ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ

13/11/2025, 18:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಸ್ತಿಗಾಗಿ ಸಾಕು ತಾಯಿಯನ್ನೇ ಪಾಪಿ ಮಗಳೊಬ್ಬಳು ಕೊಂದ ಘಟನೆ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ನಡೆಯಿತು.

ಒಂದೂವರೆ ಎಕರೆ ಜಮೀನು ಹಾಗೂ ಮನೆಗಾಗಿ ಅಮ್ಮನನ್ನೇ ಕೊಲೆಗೈದಿದ್ದಾಳೆ ಎಂದು ಆರೋಪಿಸಲಾಗಿದೆ. ಕುಸುಮ (62) ಮಗಳಿಂದಲೇ ಕೊಲೆಯಾದ ನತದೃಷ್ಟ ತಾಯಿ.
ಸುಧಾ (35) ಆಸ್ತಿಗಾಗಿ ಅಮ್ಮನ ಕೊಂದ ಮಗಳು.
ಅಮ್ಮ ರಾತ್ರಿ ಮಲಗಿದ್ದಾಗ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ದೂರಲಾಗಿದೆ. ಕೂಲಿಗಾಗಿ ಬೇರೆ ಊರಿನಿಂದ ಬಂದು ಬಂಡಿಮಠದಲ್ಲಿ ವಾಸವಿದ್ದ ಕುಟುಂಬ ಇದಾಗಿದೆ.
ಊರಿನಲ್ಲಿರೋ ಆಸ್ತಿ ಕೈತಪ್ಪುತ್ತೆ ಎಂದು ತಾಯಿಯನ್ನೇ ಮಗಳು ಕೊಂದು ಹಾಕಿದ್ದಾಳೆ.
ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು